×
Ad

ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಅವರು ರವಿವಾರ ದಿಲ್ಲಿಯಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಡಿಡಿಸಿಎ ಅವ್ಯವಹಾರಗಳ ಕುರಿತಂತೆ ಮಾತನಾಡಿದರು. ಹಿರಿಯ ಕ್ರಿಕೆಟಿಗ ಬಿ.ಎಸ್.ಬೇಡಿ ಉಪಸ್ಥಿತರಿದ್ದರು.

Update: 2015-12-21 14:55 IST

ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಅವರು ರವಿವಾರ ದಿಲ್ಲಿಯಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಡಿಡಿಸಿಎ ಅವ್ಯವಹಾರಗಳ ಕುರಿತಂತೆ ಮಾತನಾಡಿದರು. ಹಿರಿಯ ಕ್ರಿಕೆಟಿಗ ಬಿ.ಎಸ್.ಬೇಡಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor