×
Ad

ವಿಧಾನಸಭಾ ಉಪ ಚುನಾವಣೆ; ಬಿಜೆಪಿ ಪ್ರಭಾರಿಗಳ ನೇಮಕ

Update: 2016-01-14 23:40 IST

ಬೆಂಗಳೂರು, ಜ.14: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಪ್ರತಿಪಕ್ಷ ಬಿಜೆಪಿ ಪ್ರಭಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಆದೇಶ ಹೊರಡಿಸಿದ್ದಾರೆ.

ಬೀದರ್ ನಗರ- ಆರ್.ಅಶೋಕ್ ಹಾಗೂ ನಿರ್ಮಲ್‌ಕುಮಾರ್ ಸುರಾಣ, ದೇವದುರ್ಗ-ವಿ.ಸೋಮಣ್ಣ ಹಾಗೂ ಸಿ.ಟಿ.ರವಿ, ಹೆಬ್ಬಾಳ-ಡಿ.ವಿ.ಸದಾನಂದಗೌಡ ಹಾಗೂ ಬಿ.ಎನ್.ವಿಜಯ್‌ಕುಮಾರ್‌ರನ್ನು ಪ್ರಭಾರಿಗಳನ್ನಾಗಿ ನೇಮಕ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News