×
Ad

ವಿದ್ಯಾರ್ಥಿಗಳಿಂದ ಪ್ರತಿಭಟನೆ

Update: 2016-01-19 19:22 IST

ಹೈದರಾಬಾದ್ ವಿವಿಯ ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೆಹಲಿ, ಮುಂಬೈ, ಹೈದರಾಬಾದ್ , ಪುಣೆ ಮತ್ತಿತರ ಕಡೆಗಳಲ್ಲಿ ನಡೆಯುತ್ತಿದೆ ವಿದ್ಯಾರ್ಥಿಗಳಿಂದ ಪ್ರತಿಭಟನೆ. ರಾಹುಲ್ ಗಾಂಧೀ,ಮಾಯಾವತಿ ಸಹಿತ ಹಲವು ರಾಜಕೀಯ ಘಟಾನುಘಟಿಗಳೂ ಇದಕ್ಕೆ ಬೆಂಬಲ ಸೂಚಿಸಿ ಹ್ಯದರಾಬಾದ್ ಗೆ ಆಗಮಿಸುತ್ತಿದ್ದಾರೆ. ಆದರೆ ಪ್ರತಿಭಟನೆಯಲ್ಲಿ  ರಾಜಕೀಯ ಬೇಡ  ಎಂಬುದು ವಿದ್ಯಾರ್ಥಿಗಳ ಆಗ್ರಹ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor