ಸುಳ್ಯ: ವಿದ್ಯುತ್ ಕಡಿತ ವಿರೋಧಿಸಿ ಮೆಸ್ಕಾಂಗೆ ಮುತ್ತಿಗೆ,
Update: 2016-01-30 18:09 IST
ಸುಳ್ಯ: ಸುಳ್ಯ ತಾಲೂಕಿನಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎಬಿವಿಪಿ ಬೆಂಬಲಿತ ವಿದ್ಯಾರ್ಥಿಗಳು ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ಎಬಿವಿಪಿ ಪ್ರಮುಖರಾದ ಹರಿಪ್ರಸಾದ್ ಎಲಿಮಲೆ, ಅಜಿತ್ ಕಣೆಮರಡ್ಕ, ನವನೀತ್, ವಿಕಾಸ್ ಮೊದಲಾದವರು ಉಪಸ್ಥಿತರಿದ್ದರು.