ನೋಬೆಲ್ ಪ್ರಶಸ್ತಿಗೆ ಶ್ರೀ ರವಿಶಂಕರ್ ಗುರೂಜಿ ನಾಮಕರಣಗೊಳ್ಳುವ ಸಾಧ್ಯತೆ
Update: 2016-02-03 16:29 IST
ಬೆಂಗಳೂರು, ಫೆ.3: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ನೋಬೆಲ್ ಶಾಂತಿ ಪುರಸ್ಕಾರಕ್ಕೆ ನಾಮಕರಣಗೊಳ್ಳುವ ಸಾಧ್ಯತೆ ಇದೆ ಎಂಬ ಉಹಾಪೋಹಗಳು ಹರಿದಾಡುತ್ತಿದೆ.. .
ಆಧ್ಯಾತ್ಮ ಗುರು ರವಿಶಂಕರ್ ಗುರೂಜಿ ಅವರ ಹೆಸರು ಈ ವರ್ಷದ ನೋಬೆಲ್ ಶಾಂತಿ ಪುರಸ್ಕಾರಕ್ಕೆ ಪ್ರಬಲ ಸ್ಪರ್ಧಿಯಾಗುವ ಸಾಧ್ಯತೆ ಇದೆ.
ಲಾಟಿನ್ ಅಮೆರಿಕದ ದೇಶ ವಾಗಿರುವ ಕೊಲಂಬಿಯಾದಲ್ಲಿ ಶಾಂತಿ ಮಾತುಕತೆಯಲ್ಲಿ ರವಿಶಂಕರ್ ಗುರೂಜಿ ಪ್ರಮುಖ ಪಾತ್ರವಹಿಸಿದ್ದರು.