×
Ad

ಅಮ್ಜದ್ ಮದ್ದಡ್ಕ ಮನೆಗೆ ದ.ಕ. ಜಿಲ್ಲಾ ಖಾಝಿ ತ್ವಾಖಾ ಉಸ್ತಾದ್ ಭೇಟಿ

Update: 2016-02-09 12:25 IST

ಬೆಳ್ತಂಗಡಿ: ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ ಅಮ್ಜದ್ ಮದ್ದಡ್ಕರವರ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಉಸ್ತಾದ್ ರವರು ಭೇಟಿ ನೀಡಿ ದುಆ ನೆರವೇರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News