ಶ್ರೀನಿವಾಸಪುರ: ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘದ ಶಬ್ಬೀರ್ ಅಹಮದ್ ರವರು ನಿರ್ದೇಶಕರಾಗಿ ಆಯ್ಕೆ
Update: 2016-02-27 23:01 IST
ಶ್ರೀನಿವಾಸಪುರ ತಾಲ್ಲೂಕಿನ ಕಸಬಾ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘ ನಿಯಮಿತ ಸಾಲಗಾರರಲ್ಲದ ಕ್ಷೇತ್ರಕ್ಕೆ ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲದ ನಿವಾಸಿ ಶಬ್ಬೀರ್ ಅಹಮದ್ ರವರು ನಿರ್ದೇಶಕರಾಗಿ ಅವಿರೋದ ಆಯ್ಕೆಯಾಗಿದ್ದಾರೆ.