ಕಾಸರಗೋಡು : ಕೃಷಿ, ಕುಡಿಯುವ ನೀರು, ವಿದ್ಯುತ್, ಶಿಕ್ಷಣಕ್ಕೆ ಆದ್ಯತೆ
Update: 2016-03-04 18:37 IST
ಕಾಸರಗೋಡು : ಕೃಷಿ, ಕುಡಿಯುವ ನೀರು, ವಿದ್ಯುತ್, ಶಿಕ್ಷಣಕ್ಕೆ ಆದ್ಯತೆ ನೀಡುವ ಕಾಸರಗೋಡು ಜಿಲ್ಲಾ ಪಂಚಾಯತ್ 2016-17 ನೇ ಮುಂಗಡ ಪತ್ರ ವನ್ನು ಜಿಲ್ಲಾಪಂಚಾಯತ್ ಉಪಾಧ್ಯಕ್ಷೆ ಶಾಂತಮ್ಮ ಫಿಲಿಪ್ ಶುಕ್ರವಾರ ಮಂಡಿಸಿದರು .
ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ ಬಶೀರ್ ಅಧ್ಯಕ್ಷತೆ ವಹಿಸಿದ್ದ