×
Ad

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್- ಕಸ್ಟಂಮ್ಸ್ ಅಧಿಕಾರಿಗಳ ಕಿರುಕುಳ ತಡೆಗೆ ಮನವಿ

Update: 2016-03-09 13:37 IST

ಮಂಗಳೂರು, ಮಾ.9: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಮತ್ತು ಕಸ್ಟಂಮ್ಸ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಸ್ಟೇಟ್ ಮುಸ್ಲಿಮ್ ಯೂತ್ ಲೀಗ್ ವತಿಯಿಂದ ಇಂದು ಬೆಳಗ್ಗೆ ವಿಮಾನ ನಿಲ್ದಾಣದ ಬಳಿ ನೂರಾರು ಮಂದಿ ಸೇರಿ ಧರಣಿ ನಡೆಸಿದರು.

ಈ ಸಂದರ್ಭ ಮಂಜೇಶ್ವರ ಶಾಸಕ ಅಬ್ದುಲ್ ರಝಾಕ್ ನೇತೃತ್ವದಲ್ಲಿ ವಿಮಾನ ನಿಲ್ದಾಣದ ನಿರ್ದೇಶಕ ಜಿ.ಟಿ. ರಾಧಾಕೃಷ್ಣ ಅವರಿಗೆ ಮನವಿ ಸಲ್ಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News