×
Ad

ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷರಾಗಿ ಕಾಂಗ್ರೆಸ್ ನ ನಾರಾಯಣ ರಾವ್ ಆಯ್ಕೆ

Update: 2016-03-10 14:05 IST

ಬೆಳ್ತಂಗಡಿ, ಮಾ.10: ಬೆಳ್ತಂಗಡಿ ಪಟ್ಟಣ ಪಂಚಾಯತು ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಮುಗುಳಿ ನಾರಾಯಣ ರಾವ್ ಅವಿರೋಧ ಆಯ್ಕೆಯಾಗಿದ್ದಾರೆ.

 ಉಪಾಧ್ಯಕ್ಷರಾಗಿ ಜಗದೀಶ್ ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಶಾಸಕ ವಸಂತ ಬಂಗೇರ ಮತ್ತು ಇತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News