×
Ad

ಭಟ್ಕಳ: ಶ್ರೀನಿಧಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Update: 2016-03-15 17:06 IST

ಭಟ್ಕಳ: ಮುರ್ಡೇಶ್ವರದ ಶ್ರೀ ನಿಧಿ ಮಹಿಳಾ ಮಂಡಳಿ ಮತ್ತು ಲಯನ್ಸ್ ಕ್ಲಬ್ ಮುರ್ಡೇಶ್ವರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಯಕ್ಷಧಾಮ ುುರ್ಡೇಶ್ವರದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸುಮನಾ ಶೆಟ್ಟಿ, ಸಾಹಿತಿ ನೇತ್ರಾವತಿ ಆಚಾರ್ಯ ಮುರ್ಡೇಶ್ವರ ಇವರನ್ನು ಸನ್ಮಾನಿಸಲಾಯಿತು. ಲಯನ್ಸ್ ಅಧ್ಯಕ್ಷ ಡಾ॥ಗಣಪತಿ ಕಾಯ್ಕಿಣಿ ಉಪಸ್ಥಿತರಿದ್ದರು.

  ಮಹಿಳಾ ದಿನಾಚರಣೆಯ ಕುರಿತು ಪುಟ್ಟ ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಎರ್ಪಡಿಸಲಾಗಿತ್ತು. ಪೂರ್ಣಿಮ ನಾಯ್ಕ, ಪುಷ್ಪಾ ಉಡುಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News