×
Ad

ಸರಕಾರಿ ಕಚೇರಿಗಳಿಗೆ ಲೇಖನ ಸಾಮಗ್ರಿ

Update: 2016-03-27 23:27 IST

ತಾತ್ಕಾಲಿಕ ತಡೆ ಬೆಂಗಳೂರು, ಮಾ. 27: ವಾರ್ಷಿಕ ಸರಕು ಪರಿಶೀಲನೆಯ ಹಿನ್ನೆಲೆಯಲ್ಲಿ ಎ.4ರಿಂದ ಎ.16ರವರೆಗೆ ಎಲ್ಲ ಸರಕಾರಿಕಚೇರಿಗೆ ಲೇಖನ ಸಾಮಗ್ರಿಗಳ ಮತ್ತು ಕಾಗದದ ನೀಡಿಕೆಯನ್ನು ನಿಲ್ಲಿಸಲಾಗಿರುತ್ತದೆ.

ರಾಜ್ಯದ ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಧಾರವಾಡಗಳಲ್ಲಿರುವ ಸರಕಾರಿ ಲೇಖನ ಸಾಮಗ್ರಿ ಉಗ್ರಾಣಗಳಲ್ಲಿ ಸೇವೆಯನ್ನು ನಿಲ್ಲಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News