ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ
Update: 2016-03-31 17:07 GMT
ಬೆಂಗಳೂರು, ಮಾ.31: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.18ರಂದು 2016-17ನೆ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುವ ಮೂಲಕ ಆರಂಭಗೊಂಡ ಅಧಿವೇಶನವು ಗುರುವಾರ ಮುಕ್ತಾಯಗೊಂಡಿದ್ದು, ಸ್ಪೀಕರ್ ಕಾಗೋಡು ತಿಮ್ಮಪ್ಪ ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.