ನಾಳೆ ವಿಶ್ವ ಆರೋಗ್ಯ ದಿನಾಚರಣೆ ಹಿನ್ನೆಲೆಯಲ್ಲಿ 3 ಹಂತದ ಇಂದ್ರಧನುಷ್ ಅಭಿಯಾನಕ್ಕೆ ಚಾಲನೆ: ಯು.ಟಿ. ಖಾದರ್

Update: 2016-04-06 13:34 GMT

ಬೆಂಗಳೂರು.ಏ.6: ನಾಳೆ ವಿಶ್ವ ಆರೋಗ್ಯ ದಿನಾಚರಣೆ ಹಿನ್ನೆಲೆಯಲ್ಲಿ 3 ಹಂತದ ಇಂದ್ರಧನುಷ್ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಇಂದಿಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಜಾರಿ ಮಾಡಲಾಗುತ್ತಿದ್ದು, ಈ ಬಾರಿ ಮಧುಮೆಹಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಾಗುತ್ತಿದೆ. ಈ ವರ್ಷದಿಂದ ಪೊಲೀಯೋ ಡ್ರಾಪ್ ಜೊತೆ ಪೊಲೀಯೋ ಲಸಿಕೆಯನ್ನು ಹಾಕಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News