×
Ad

ಇಂದು ಅಹವಾಲು ಸ್ವೀಕಾರ

Update: 2016-04-13 23:57 IST

ಉಡುಪಿ, ಎ.13: ಶಾಸಕ ಪ್ರಮೋದ್ ಮಧ್ವರಾಜ್ ಎ.14ರಂದು ಅಪರಾಹ್ನ 3ರಿಂದ 4:30ರವರೆಗೆ ಉಡುಪಿಯ ತನ್ನ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟನೆೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News