×
Ad

ಬಾವಿಗೆ ಬಿದ್ದು ಮೃತ್ಯು

Update: 2016-04-15 23:54 IST

ಉಡುಪಿ, ಎ.15: ಉಡುಪಿ ಮೆಸ್ಕಾಂ ಕಚೇರಿಯಲ್ಲಿ ಮೇಸ್ತ್ರಿ ಆಗಿ ಕೆಲಸ ಮಾಡಿಕೊಂಡಿದ್ದ ಕುಂಜಿಬೆಟ್ಟು ಸಗ್ರಿಯ ಕೃಷ್ಣ ಸೇರಿಗಾರ್(59) ಎಂಬವರು ಎ.14ರಂದು ರಾತ್ರಿ ವೇಳೆ ಮನೆಯ ಎದುರಿನ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News