×
Ad

ಅಬ್ದುಲ್ ಖಾದರ್

Update: 2016-05-09 14:47 IST

ಬೆಳ್ತಂಗಡಿ, ಮೇ 9: ಬೆಳ್ತಂಗಡಿಯ ಸುನ್ನತ್ ಕೆರೆ ನಿವಾಸಿ ಅಬ್ದುಲ್ ಖಾದರ್ (45) ಹೃದಯಾಘಾತದಿಂದ ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ನಿಧನರಾದರು. 

ಅವರು ಬೆಳ್ತಂಗಡಿಯ ಬಿಎಸ್ಎನ್ಎಲ್ ನಲ್ಲಿ ಉದ್ಯೋಗಿಯಾಗಿದ್ದರು. 

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News