ಪುತ್ತೂರು: ಅಗ್ನಿ ಆಕಸ್ಮಿಕದಿಂದ ಕೊಟ್ಟಿಗೆ ಭಸ್ಮ
Update: 2016-05-10 19:47 IST
ಪುತ್ತೂರು, ಮೇ 10: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಸೇರಾಜೆ ಎಂಬಲ್ಲಿನ ನಿವಾಸಿ ಅಂಗನವಾಡಿ ಕಾರ್ಯಕರ್ತೆ ಸುಧಾ ಎಂಬವರ ಮನೆಯ ಕೊಟ್ಟಿಗೆಗೆ ಬೆಂಕಿ ತಗುಲಿ ಕೊಟ್ಟಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಸಾವಿರಾರು ನಷ್ಟ ಸಂಭವಿಸಿದೆ.
ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೊಟ್ಟಿಗೆ ಸುಟ್ಟು ಭಸ್ಮವಾಗಿದೆ.