×
Ad

ವಿಟ್ಲ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಇಬ್ರಾಹೀಂ ಬಿ. ಬೆದ್ರಕಾಡು ಆಯ್ಕೆ

Update: 2016-05-21 20:52 IST

ಬಂಟ್ವಾಳ, ಮೇ 21: ವಿಟ್ಲ ರಿಕ್ಷಾ ಚಾಲಕ ಮಾಲಕರ ಸಂಘದ 2016-2017ನೆ ಸಾಲಿನ ಅಧ್ಯಕ್ಷರಾಗಿ ಇಬ್ರಾಹೀಂ ಬಿ. ಬೆದ್ರಕಾಡು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಜನಾರ್ದನ ಸೊರಂಗದ ಮೂಲೆ ಮತ್ತು ಗಿರೀಶ ಪೂರ್ಲಪ್ಪಾಡಿ, ಕಾರ್ಯದರ್ಶಿಯಾಗಿ ಸುರೇಶ್ ಕೊಟ್ಟಾರಿ ಕಡಂಬು, ಜೊತೆ ಕಾರ್ಯದರ್ಶಿಯಾಗಿ ಶೇಖರ ಹಾಗೂ ಕೋಶಾಧಿಕಾರಿಯಾಗಿ ಕೃಷ್ಣಪ್ಪ ನಾಯ್ಕ ಸೇರಾಜೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News