×
Ad

ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

Update: 2016-06-08 23:41 IST

ಉಡುಪಿ, ಜೂ. 8: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ 2014-15ನೆ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ 2,73,960ರೂ. ಮೊತ್ತದಲ್ಲಿ ನಾಲ್ವರು ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಇತ್ತೀಚೆಗೆ ಹಸ್ತಾಂತರಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News