×
Ad

ಮುಖ್ಯಮಂತ್ರಿ ನೇತೃತ್ವದಲ್ಲಿ ನಾಳೆ ಸಚಿವ ಸಂಪುಟದ ತುರ್ತು ಸಭೆ

Update: 2016-07-12 22:30 IST

ಬೆಂಗಳೂರು, ಜು.12: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷಗಳು ಸಚಿವ ಜಾರ್ಜ್‌ ತಲೆತಂಡಕ್ಕೆ ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ  ಬುಧವಾರ ಸಂಜೆ ಸಚಿವ ಸಂಪುಟದ ತುರ್ತು ಸಭೆ  ನಿಗದಿಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News