×
Ad

ಆತ್ಮಹತ್ಯೆ

Update: 2016-07-24 23:57 IST

ಕಾರ್ಕಳ, ಜು.24: ವೈಯಕ್ತಿಕ ಕಾರಣದಿಂದ ಮನನೊಂದ ಕುಂಟಲ್ಪಾಡಿ ನಿವಾಸಿ ಜಗನ್ನಾಥ ಶೆಟ್ಟಿ(61) ಎಂಬವರು ಶನಿವಾರ ರಾತ್ರಿ ಮನೆಯ ಬೆಡ್‌ರೂಂನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News