ಬ್ಯಾರಿ ಅಕಾಡೆಮಿ ಅಧ್ಯಕ್ಷರಿಂದ ಸಂತಾಪ

Update: 2016-07-31 14:59 GMT

     ಮಂಗಳೂರು, ಜು.31:ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರ ಅಕಾಲ ನಿಧನಕ್ಕೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್‌ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News