ಸದಾನಂದ ಬಂಗೇರಗೆ ಸಾಧನಾಶ್ರೀ ಪ್ರಶಸ್ತಿ

Update: 2016-08-22 15:20 GMT

 ವಿಟ್ಲ,ಆ.22 : ಪುತ್ತೂರಿನಲ್ಲಿ ಇತ್ತೀಚಿಗೆ ನಡೆದ ಜೇಸಿಐ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಬಂಟ್ವಾಳ ಜೇಸಿಐ ಸದಸ್ಯ ಸದಾನಂದ ಬಂಗೇರ ಅವರಿಗೆ ಉದ್ಯಮ ಕ್ಷೇತ್ರದ ಸಾಧನೆಗಾಗಿ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಜೇಸಿಐ ನಿಕಟಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸಂಪತ್ ಬಿ. ಸುವರ್ಣ, ವಲಯಾಧ್ಯಕ್ಷ ಸಂದೀಪ್ ಕುಮಾರ್, ನಿಕಟಪೂರ್ವ ವಲಯಾಧ್ಯಕ್ಷ ಕೃಷ್ಣ ಮೋಹನ್, ಜೆಜೆಸಿ ಸಂಯೋಜಕ ರಾಧಕೃಷ್ಣ ಬಂಟ್ವಾಳ್, ಜೇಸಿಐ ಬಂಟ್ವಾಳದ ಅಧ್ಯಕ್ಷ ಸಂತೋಷ್ ಜೈನ್, ಕಾರ್ಯದರ್ಶಿ ಡಾ. ಬಾಲಕೃಷ್ಣ, ಸದಸ್ಯ ರಾಜೇಶ್ ಭಂಡಾರಿಬೆಟ್ಟು ಮೊದಲಾದವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News