ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾಗಿ ಮುತ್ತಲಿಬ್ ಬೆಳ್ಮ ಆಯ್ಕೆ

Update: 2016-08-31 15:07 GMT

ಮಂಗಳೂರು, ಆ.31:ಭಾರತೀಯ ಜನತಾ ಪಕ್ಷದ ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾಗಿ ಮುತ್ತಲಿಬ್ ಬೆಳ್ಮ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿರುವ ಮುತಾಲೀಬ್ ಬೆಳ್ಮರವರನ್ನು ಜಿಲ್ಲಾ ಬಿಜೆಪಿಯ ಅಧ್ಯಕ್ಷ ಸಂಜೀವ ಮಠಂದೂರು ಆಯ್ಕೆ ಮಾಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News