ದ.ಕ. ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ದಿನದಂದೇ ಶಾಲಾ ಕಾಲೇಜುಗಳಿಗೆ ರಜೆ

Update: 2016-09-09 13:14 GMT

ಮಂಗಳೂರು, ಸೆ.9: ಬಕ್ರೀದ್ ಹಬ್ಬವು ದ.ಕ. ಜಿಲ್ಲೆಯಲ್ಲಿ ಸೆ.12ರಂದು ನಡೆಯಲಿರುವುದರಿಂದ ಅಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ಸೆ. 13ರಂದು ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News