×
Ad

ವಿಕಾಸ್ ಕಾಲೇಜಿಗೆ ಕೇಂದ್ರ ಸಚಿವ ಭೇಟಿ

Update: 2016-09-23 20:21 IST

ಮಂಗಳೂರು, ಸೆ. 26: ಕೇಂದ್ರ ಕುಡಿಯುವ ನೀರು ಮತ್ತು ನೈಮರ್ಲ್ಯ ಸಚಿವ ರಮೇಶ್ ಜಿಗಜಿಣಜಿ ಅವರು ಶುಕ್ರವಾರ ನಗರದ ಮೇರಿಹಿಲ್‌ನಲ್ಲಿರುವ ವಿಕಾಸ್ ಪಿ.ಯು. ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು.

‘ಸ್ಕೋರ್ ಈವನ್ ಮೋರ್’ ಪುಸ್ತಕಗಳ 20 ಸಾವಿರ ಪ್ರತಿಗಳನ್ನು ಸಚಿವರು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.

10ನೆ ತರಗತಿಗಳ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಪ್ರಸ್ತುತ ಪುಸ್ತಕಗಳನ್ನು ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಅವರು ಕಳೆದ ಎರಡು ವರ್ಷಗಳಿಂದ ಉಚಿತವಾಗಿ ವಿತರಣೆ ಮಾಡುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News