ತುಕ್ರಪ್ಪ ಸಪಲ್ಯ

Update: 2016-09-26 18:51 GMT

ಕೊಣಾಜೆ, ಸೆ.26: ನಿವೃತ್ತ ಅಂಚೆ ನೌಕರ, ಪಾವೂರು ಗ್ರಾಮದ ಕಿಲ್ಲೂರು ನಿವಾಸಿ ತುಕ್ರಪ್ಪ ಸಪಲ್ಯ(87) ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.

ಸುಮಾರು 35 ವರ್ಷ ಅಂಚೆ ಇಲಾಖೆಯಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ