ಸಿದ್ದರಾಮಯ್ಯ ರಾಷ್ಟ್ರಪತಿ ಭೇಟಿ
Update: 2016-09-30 12:24 IST
ಹೊಸದಿಲ್ಲಿ,ಸೆ.30: ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಭೇಟಿಯಾದರು.
ಕಾವೇರಿ ಜಲವಿವಾದಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮಧ್ಯಪ್ರವೇಶಿಸುವಂತೆ ಸಲಹೆ ನೀಡುವಂತೆ ಈ ಸಂದರ್ಭ ಮನವಿ ಮಾಡಿದರು ಎಂದು ತಿಳಿದು ಬಂದಿದೆ