ದೇವನೂರು ಮಹಾದೇವರಿಗೆ ಕುವೆಂಪು ರಾಷ್ಟ್ರೀಯ ಪ್ರಶಸ್ತಿ

Update: 2016-10-05 10:04 GMT

ಬೆಂಗಳೂರು, ಅ.5: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕೊಡಮಾಡುವ 2016ನೆ ಸಾಲಿನ ‘ಕುವೆಂಪು ರಾಷ್ಟ್ರೀಯ ಪ್ರಶಸ್ತಿ’ಗೆ ಖ್ಯಾತ ಸಾಹಿತಿ ದೇವನೂರು ಮಹಾದೇವ ಆಯ್ಕೆಯಾಗಿದ್ದಾರೆ.

ದಿಲ್ಲಿಯಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಹಂಪ ನಾಗರಾಜಯ್ಯ ಪ್ರಶಸ್ತಿ ಘೋಷಣೆ ಮಾಡಿದರು. ಕುವೆಂಪು ಅವರ ಜನ್ಮದಿನವಾದ ಡಿ. 19ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News