‘ಮಮತೆಯ ತೊಟ್ಟಿಲು’ ಸೇವೆಗೆ ಸಚಿವ ರೈ ಚಾಲನೆ

Update: 2016-11-01 06:40 GMT

ಮಂಗಳೂರು, ನ.1: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ‘ಮಗುಸ್ನೇಹಿ’ ಕಾರ್ಯಕ್ರಮದಡಿ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆತ್ತವರಿಂದ ಪರಿತ್ಯಕ್ತ ನವಜಾತ ಶಿಶುಗಳಿಗಾಗಿ ಆರಂಭಿಸಲಾದ ‘ಮಮತೆಯ ತೊಟ್ಟಿಲು’ ಸೇವಾ ವಿಭಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಕೃಪಾ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News