ಟಿಪ್ಪು ಜಯಂತಿ ವಿರುದ್ಧ ಹಾಗೂ ಪಿಎಫ್ಐ, ಎಸ್ಡಿಪಿಐ ನಿಷೇಧಕ್ಕೆ ಆಗ್ರಹಿಸಿ ಧರಣಿ
Update: 2016-11-08 07:58 GMT
ಬೆಂಗಳೂರು, ನ.8: ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿ ಹಾಗೂ ಪಿಎಫ್ಐ, ಎಸ್ಡಿಪಿಐಯನ್ನು ನಿಷೇಧಿಸಲು ಆಗ್ರಹಿಸಿ ಬಿಜೆಪಿಯು ಬೆಂಗಳೂರಿನಲ್ಲಿಂದು ಬೆಳಗ್ಗೆ ಪ್ರತಿಭಟನಾ ಧರಣಿ ನಡೆಸಿತು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಸಹಿತ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.