×
Ad

ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ

Update: 2016-11-16 11:21 IST

ಹೊಸದಿಲ್ಲಿ, ನ.16:ಲೋಕಸಭೆಯ ಚಳಿಗಾಲದ ಅಧಿವೇಶನ  ಇಂದು ಆರಂಭಗೊಂಡಿದ್ದು, ಬೆಳಗ್ಗೆ ಸದನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಬಳಿಕ  ಸ್ಪೀಕರ್ ಸುಮಿತ್ರಾ  ಮಹಾಜನ್ ಅವರು ಲೋಕಸಭೆ ಕಲಾಪವನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News