ಮುಸ್ತಫಾ ಕೊಲೆ: ನ್ಯಾಯಾಂಗ ತನಿಖೆಗೆ ಆಗ್ರಹ

Update: 2016-11-23 12:59 GMT

ಮಂಗಳೂರು, ನ.23: ಮೂಡಬಿದ್ರೆಯ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣಾ ಕೈದಿಯಾಗಿ ಮೈಸೂರು ಜೈಲಿನಲ್ಲಿದ್ದ ಮಂಗಳೂರು ಶಾಂತಿನಗರದ ನಿವಾಸಿ ಮುಸ್ತಫಾ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕೆಂದು ಕರ್ನಾಟಕ ಮುಸ್ಲಿಂ ಪರಿಷತ್‌ನ ರಾಜ್ಯಾಧ್ಯಕ್ಷ ಹಾಜಿ ಹಮೀದ್ ಕಂದಕ್ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News