×
Ad

ನ್ಯಾ.ಭಾಸ್ಕರ ರಾವ್ ನ್ಯಾಯಾಲಯಕ್ಕೆ ಹಾಜರು

Update: 2016-11-28 15:20 IST

ಬೆಂಗಳೂರು, ನ.28: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ ಭಾಸ್ಕರ ರಾವ್ ಇಂದು ನಗರದ ಮೆಯೋಹಾಲ್  ವಿಶೇಷ ನ್ಯಾಯಾಲಯಕ್ಕೆ ಹಾಜರಾದರು. ಇದೇ ವೇಳೆ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News