×
Ad

ರಾಷ್ಟ್ರೀಯ ಚಾಂಪಿಯನ್‌ಶಿಪ್ :ಆಳ್ವಾಸ್‌ಗೆ ಎರಡು ಕಂಚಿನ ಪದಕಗಳು

Update: 2016-12-07 22:48 IST

ಮೂಡುಬಿದಿರೆ, ಡಿ.7 :  ಭುವನೇಶ್ವರದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಜೂನಿಯರ್ ಭಾರ ಎತ್ತುವ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರುವ ಪೂಜಾ ಪೂಜಾರಿ ಮತ್ತು ಮರಿನಾ ದೇವಿ ಕಂಚಿನ ಪದಕವನ್ನು ಪಡೆದಿರುತ್ತಾರೆ. 

ಇವರೀರ್ವರು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News