×
Ad

ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾ ಕೂಟಕ್ಕೆ ಆಯ್ಕೆ

Update: 2016-12-14 18:52 IST

ಸಕಲೇಶಪುರ,ಡಿ.14:  ತಾಲೂಕಿನ ಕೌಡಳ್ಳಿ ಗ್ರಾಮದ ಕಿರಿಯ ಪ್ರಾಧಮಿಕ ಶಾಲೆಯ ಶಿಕ್ಷಕ ಎಸ್.ಎಂ.ರುದ್ರಪ್ಪ(59) ಅವರು ಡಿಸೆಂಬರ್ 10 ಮತ್ತು 11ರಂದು ಬೆಂಗಳೂರಿನ ವಿದ್ಯಾ ನಗರ ಕ್ರೀಡಾಂಗಣದಲ್ಲಿ ನಡೆದ 2016-17ರ ಹಿರಿಯರ ಕ್ರೀಡಾ ಕೂಟ್ಟದಲ್ಲಿ 55 ವರ್ಷ ಮೇಲ್ಪಟ್ಟ ವಯಸ್ಸಿನ ಗುಂಪಿನ ಟ್ರಿಪ್ಪಲ್ ಜಂಪ್ ವಿಭಾಗದಲ್ಲಿ ಪ್ರಥಮ ಬಹುಮಾನ ಮತ್ತ ಚಿನ್ನದ ಪದಕ ಗೆಲ್ಲುವ ಮೂಲಕ 2017 ಫೆಬ್ರವರಿ ತಿಂಗಳಲ್ಲಿ ಹೈದರಾಬಾದಿನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News