ಬೆಳಗಾವಿ ಕಾಂಗ್ರೆಸ್ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮನ
Update: 2016-12-17 15:21 IST
ಬೆಳಗಾವಿಯಲ್ಲಿಂದು ಇಂದು ಸಂಜೆ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡರು.
ಬೆಳಗಾವಿಯಲ್ಲಿಂದು ಇಂದು ಸಂಜೆ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡರು.