ನೇತ್ರಾವತಿ ನದಿಗೆ ಹಾರಿ ಮಹಿಳೆಯ ಆತ್ಮಹತ್ಯೆ

Update: 2016-12-17 14:05 GMT

ಉಳ್ಳಾಲ , ಡಿ.17 : ನೇತ್ರಾವತಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅತ್ಮಹತ್ಯೆಗೈದ ಮಹಿಳೆಯನ್ನು  ಕಂಕನಾಡಿಯ ತುಳಸಿ (49 ) ಎಂದು ಗುರುತಿಸಲಾಗಿದೆ.

ಉಳ್ಳಾಲ ಸೇತುವೆಯ ಲ್ಲಿ ಈ ಘಟನೆ ನಡೆದಿದ್ದು, ಸೇತುವೆ ಮೇಲೆ ಬ್ಯಾಗ್, ಚಪ್ಪಲಿ, ಐಡಿ ಕಾರ್ಡ್ ಪತ್ತೆಯಾಗಿದೆ.

ದೇಹಕ್ಕಾಗಿ ಶೋಧಕಾರ್ಯ ನಡೆಯತ್ತಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News