ಅವಧಿ ವಿಸ್ತರಣೆ

Update: 2016-12-31 18:30 GMT

ಉಡುಪಿ, ಡಿ.31: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಪಸಲ್ ಬಿಮಾ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಅಸೂಚಿಸಲಾದ ಹಿಂಗಾರು ಹಂಗಾಮಿನ ಬೆಳೆಗಳಲ್ಲಿ ಬೆಳೆ ವಿಮೆಗೆ ನೋಂದಣಿಗೆ ನಿಗದಿಪಡಿಸಲಾದ ಕೊನೆಯ ದಿನಾಂಕ ಡಿ.31ನ್ನು ಪರಿಷ್ಕರಿಸಿ ಜ.10ರವರೆಗೆ ವಿಸ್ತರಿಸಲಾಗಿದೆ.

ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News