ಜ.26ರಿಂದ ಫಲಪುಷ್ಪ ಪ್ರದರ್ಶನ

Update: 2017-01-05 18:24 GMT

ಮಂಗಳೂರು, ಜ.5: ಗಣರಾಜ್ಯೋತ್ಸವದ ಪ್ರಯುಕ್ತ ಲಪುಷ್ಪ ಪ್ರದರ್ಶನ ಜ.26ರಿಂದ 29ರ ವರೆಗೆ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆಯು ಜಿಪಂ ಸಿಇಒ ಡಾ.ಎಂ.ಆರ್.ರವಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ಲಪುಷ್ಪ ಪ್ರದರ್ಶನವು ಇನ್ನಷ್ಷು ಜನರನ್ನು ಆಕರ್ಷಿಸುವಂತಾಗಬೇಕು. ಈ ಹಿನ್ನಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನೂ ಕೈಗೊಳ್ಳುವಂತೆ ಅಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತೋಟಗಾರಿಕಾ ಇಲಾಖಾ ಉಪನಿರ್ದೇಶಕ ಡಾ.ಎಚ್.ಆರ್‌ಯೊಗೀಶ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಸಿರಿ ತೋಟಗಾರಿಕಾ ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News