​ಉಡುಪಿ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Update: 2017-01-09 07:14 GMT

ಉಡುಪಿ, ಜ.9: ಕೊಡುಗೈದಾನಿ ಹಾಜಿ ಅಬ್ದುಲ್ಲಾ ಸಾಹೇಬ್ ಅವರ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಉಡುಪಿಯ ಹಾಜಿ ಅಬ್ದುಲ್ಲಾ ಹೆಂಗಸರ ಮತ್ತು ಮಕ್ಕಳ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲುಗಳನ್ನು ಶುಕ್ರವಾರ ವಿತರಿಸಲಾಯಿತು.

ಈ ಸಂದರ್ಭ ಸಮಾಜ ಸೇವಕ ಯೋಗೇಶ್ ಶೇಟ್, ಸಾಮಾಜಿಕ ಕಾರ್ಯಕರ್ತರಾದ  ಇಕ್ಬಾಲ್ ಮನ್ನಾ, ಸಿಕಂದರ್ ಅಲಿ, ಮುಹಮ್ಮದ್ ಅನಿಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News