ಜ.22ರಂದು ಧೋನಿಗೆ ಸನ್ಮಾನ

Update: 2017-01-11 06:29 GMT

ಕೋಲ್ಕತಾ, ಜ.11:ಭಾರತದ  ಸೀಮಿತ ಓವರ್‌ ಗಳ ಕ್ರಿಕೆಟ್ ತಂಡದ ನಾಯಕತ್ವಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಸನ್ಮಾನ ಜ.22ರಂದು ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ನಡುವೆ ನಡೆಯಲಿರುವ ಮೂರನೆ ಏಕದಿನ ಕ್ರಿಕೆಟ್‌ ಪಂದ್ಯದ ವೇಳೆ ಧೋನಿಗೆ ಸನ್ಮಾನವನ್ನು ಬಂಗಾಳ ಕ್ರಿಕೆಟ್‌ ಸಂಸ್ಥೆ(ಸಿಎಬಿ) ಆಯೋಜಿಸಿದೆ. ಎಂದು ಮೂಲಗಳು ತಿಳಿಸಿವೆ.
,,,,,,,,,,,,,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News