ಮೊಬೈಲ್ ಚಾರ್ಜಿಂಗ್ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

Update: 2017-01-22 07:43 GMT

ತುಮಕೂರು, ಜ.22: ಮೊಬೈಲ್ ಚಾರ್ಜಿಂಗ್ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಕುಣಿಗಲ್ ತಾಲೂಕಿನ ಹೊಳಲುಗುಂದ ಗ್ರಾಮದಲ್ಲಿ ನಡೆದಿದೆ.

ಗೋವಿಂದರಾಜು ಎಂಬವರು ಮೃತಪಟ್ಟವನು. ಗೋವಿಂದರಾಜು ತುಮಕೂರಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ. ಚಾರ್ಜರ್ ಡ್ಯಾಮೇಜ್ ನಿಂದಾಗಿ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಅಮೃತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News