ಬೆಳಗೊಡ್ಲು: ವ್ಯಕ್ತಿ ಆತ್ಮಹತ್ಯೆ

Update: 2017-01-23 18:42 GMT

ಬೈಂದೂರು, ಜ.23: ವಿಪರೀತ ಕುಡಿತದ ಚಟ ಹೊಂದಿದ್ದ ಗಂಗನಾಡು ಬೆಳಗೊಡ್ಲು ನಿವಾಸಿ ಚಂದ್ರ ಮರಾಠಿ(42) ಎಂಬವರು ಮಾನಸಿಕವಾಗಿ ನೊಂದು ಮನೆ ಸಮೀಪದ ತೋಟದಲ್ಲಿ ರವಿವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News