×
Ad

​ಗಣರಾಜ್ಯೋತ್ಸವದ ಸಂಭ್ರಮಾಚರಣೆಗೆ ವರ್ಣರಂಜಿತ ತೆರೆ

Update: 2017-01-26 12:08 IST

ಹೊಸದಿಲ್ಲಿ, ಜ.26:ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಕೊನೆಗೊಂಡಿತು.
 ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ  ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ   ಮುಖ್ಯ ಅತಿಥಿಯಾಗಿದ್ದ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅವರಿಗೆ ಪ್ರಧಾನ ಮಂತ್ರಿ  ನರೇಂದ್ರ ಮೋದಿ ಆತ್ಮೀಯ ಬೀಳ್ಕೊಡುಗೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News