×
Ad

ಇಂದು ಸಚಿವ ರೈ ಪ್ರವಾಸ

Update: 2017-02-08 23:45 IST

ಮಂಗಳೂರು, ಫೆ.8: ಅರಣ್ಯ ಸಚಿವ ಬಿ.ರಮಾನಾಥ ರೈ ೆ.9ರಂದು ದ.ಕ. ಜಿಲ್ಲಾ ಪ್ರವಾಸದಲ್ಲಿರುವರು. ಪೂರ್ವಾಹ್ನ 11 ಗಂಟೆಗೆ ಕುಂದಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ, ಸಂಜೆ 6ಕ್ಕೆ ಪಾತೂರು ಶ್ರೀ ಸೂರ್ಯೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News