ವಿಷ ಸೇವಿಸಿ ಆತ್ಮಹತ್ಯೆ
Update: 2017-02-10 23:19 IST
ಶಂಕರನಾರಾಯಣ, ಫೆ.10: ವೈಯಕ್ತಿಕ ಕಾರಣದಿಂದ ಮನನೊಂದ ಆರ್ಡಿಯ ನಾರಾಯಣ ಶೆಟ್ಟಿ(54) ಎಂಬವರು ಫೆ.7ರಂದು ದಾರನಾಡಿ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ, ಫೆ.10: ವೈಯಕ್ತಿಕ ಕಾರಣದಿಂದ ಮನನೊಂದ ಆರ್ಡಿಯ ನಾರಾಯಣ ಶೆಟ್ಟಿ(54) ಎಂಬವರು ಫೆ.7ರಂದು ದಾರನಾಡಿ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.