×
Ad

ತಿರುವಣ್ಣಾಮಲೈನಲ್ಲಿ ಎಐಎಡಿಎಂಕೆ ಕಾರ್ಯಕರ್ತನ ಹತ್ಯೆ

Update: 2017-02-12 12:41 IST


 ಚೆನ್ನೈ, ಫೆ.12: ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಎಐಎಡಿಎಂಕೆ ಕಾರ್ಯಕರ್ತ ಕನಕ್‌ ರಾಜ್ ಎಂಬವವರನ್ನು  ಇಂದು ಬೆಳಗ್ಗೆ ಹತ್ಯೆ ಮಾಡಲಾಗಿದೆ. 
ಕನಕರಾಜ್ ಅವರು ತಿರುವಣ್ಣಾಮಲೈನ ಎಐಎಡಿಎಂಕೆ ಕಾರ್ಯದರ್ಶಿ ಎಂದು ತಿಳಿದು ಬಂದಿದೆ.
 ಈ ಪ್ರಕರಣಕ್ಕೆ ಸಂಬಂಧಿಸಿ ಶೇಖರ‍್, ಬಾಬು ಮತ್ತು ಶರಣನ್ ಎಂವರು ಪೊಲೀಸರ ಮುಂದೆ ಶರಣಾಗಿದ್ಧಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News