ಬಾವಿಯಲ್ಲಿ ಮೃತದೇಹ ಪತ್ತೆ

Update: 2017-02-14 18:39 GMT

ಕಾರ್ಕಳ, ೆ.14: ನಲ್ಲೂರು ಗ್ರಾಮದ ಗಾಂನಗರ ಎಂಬಲ್ಲಿ ಗೇರುಬೀಜ ್ಯಾಕ್ಟರಿ ಸಮೀಪದ ತೋಟದ ಬಾವಿ ಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿದೆ.

ಮೃತದೇಹವು ಕೊಳೆತ ಸ್ಥಿತಿಯಲ್ಲಿದ್ದು, ಈ ವ್ಯಕ್ತಿ ವಾರದ ಹಿಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News